ಬ್ರೇಕಿಂಗ್ ನ್ಯೂಸ್
24-03-24 09:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಹೇಳಿ ವಂಚಿಸಿದ್ದಲ್ಲದೆ, 1.15 ಲಕ್ಷ ರೂ. ಪೀಕಿಸಿ ಮೋಸಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಾಟ್ಸಪ್ ಸಂದೇಶ ಕಳುಹಿಸಿ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ, ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾರೆ. ಪ್ರಕರಣದಲ್ಲಿ ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ @ ಬಾವುರಿ (30) ಎಂಬಾತನನ್ನು ಬಂಧಿಸಲಾಗಿದೆ.
ಜೋಧ್ ಪುರ್ ಜಿಲ್ಲೆಯ ಬಾವುರಿಯಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಮೊಬೈಲ್ ಫೋನ್ -02, ಡೆಬಿಟ್ ಕಾರ್ಡ್-08, ಬ್ಯಾಂಕ್ ಚೆಕ್ ಬುಕ್ -04, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಹಾಗೂ ಡಿ.ಸಿ.ಪಿ ಸಿದ್ದಾರ್ಥ ಗೊಯಲ್ ಮಾರ್ಗದರ್ಶನದಲ್ಲಿ ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An unidentified man duped him of Rs 1.15 lakh by promising to have a part-time job on WhatsApp. Mangaluru police have arrested a man from Rajasthan in connection with a cheating case.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm