ಬ್ರೇಕಿಂಗ್ ನ್ಯೂಸ್
24-03-24 09:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಹೇಳಿ ವಂಚಿಸಿದ್ದಲ್ಲದೆ, 1.15 ಲಕ್ಷ ರೂ. ಪೀಕಿಸಿ ಮೋಸಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಾಟ್ಸಪ್ ಸಂದೇಶ ಕಳುಹಿಸಿ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ, ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾರೆ. ಪ್ರಕರಣದಲ್ಲಿ ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ @ ಬಾವುರಿ (30) ಎಂಬಾತನನ್ನು ಬಂಧಿಸಲಾಗಿದೆ.
ಜೋಧ್ ಪುರ್ ಜಿಲ್ಲೆಯ ಬಾವುರಿಯಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಮೊಬೈಲ್ ಫೋನ್ -02, ಡೆಬಿಟ್ ಕಾರ್ಡ್-08, ಬ್ಯಾಂಕ್ ಚೆಕ್ ಬುಕ್ -04, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಹಾಗೂ ಡಿ.ಸಿ.ಪಿ ಸಿದ್ದಾರ್ಥ ಗೊಯಲ್ ಮಾರ್ಗದರ್ಶನದಲ್ಲಿ ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An unidentified man duped him of Rs 1.15 lakh by promising to have a part-time job on WhatsApp. Mangaluru police have arrested a man from Rajasthan in connection with a cheating case.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am