ಬ್ರೇಕಿಂಗ್ ನ್ಯೂಸ್
27-03-24 06:20 pm HK News Desk ಕ್ರೈಂ
ಕಾಸರಗೋಡು, ಮಾ.27: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಉಪ್ಪಳಪೇಟೆಯಲ್ಲಿ ನಡೆದಿದೆ.
ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.
ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.
ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Thieves snatch Rs 50 lakh from bank vehicle outside ATM in Kasaragod. In a daring robbery, unidentified miscreants stole Rs 50 lakh from a vehicle stationed outside an Axis Bank ATM at Uppala here on Wednesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm