ಬ್ರೇಕಿಂಗ್ ನ್ಯೂಸ್
28-03-24 10:30 pm Mangalore Correspondent ಕ್ರೈಂ
ಮಂಗಳೂರು, ಮಾ.28: ನಗರದ ವಳಚ್ಚಿಲ್ ನಲ್ಲಿ ಮನೆಯೊಂದರ ಶೆಡ್ ನಲ್ಲಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದಾರೆಂದು ಮಾಹಿತಿ ತಿಳಿದ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು, 180 ಕೇಜಿ ದನದ ಮಾಂಸವನ್ನು ವಶಕ್ಕೆ ಪಡೆದು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಮನೆಯ ಮಾಲೀಕ ವಳಚ್ಚಿಲ್ ಖಾದರ್ ಮಹಮ್ಮದ್ ಮೋನು (32), ಮಾರಿಪಳ್ಳ ನಿವಾಸಿ ಇಸ್ಮಾಯಿಲ್ (27), ಅಡ್ಯಾರ್ ಪದವು ನಿವಾಸಿ ಮಹಮ್ಮದ್ ಶಮೀರ್ (18) ಬಂಧಿತರು.
ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್, ಅರುಣ್ ಕುಮಾರ್, ಪಿಎಸ್ಐ ರಾಮ ನಾಯ್ಕ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ -2020ರಂತೆ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಸಿಲಾಗಿದೆ.
Police raid illegal slaughter house at Valachil in Mangalore, three arrested. The arrested has been identified as khader Mohammad monu, Ismail and Mohammad Shameer.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm