ಬ್ರೇಕಿಂಗ್ ನ್ಯೂಸ್
28-03-24 10:30 pm Mangalore Correspondent ಕ್ರೈಂ
ಮಂಗಳೂರು, ಮಾ.28: ನಗರದ ವಳಚ್ಚಿಲ್ ನಲ್ಲಿ ಮನೆಯೊಂದರ ಶೆಡ್ ನಲ್ಲಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದಾರೆಂದು ಮಾಹಿತಿ ತಿಳಿದ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು, 180 ಕೇಜಿ ದನದ ಮಾಂಸವನ್ನು ವಶಕ್ಕೆ ಪಡೆದು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಮನೆಯ ಮಾಲೀಕ ವಳಚ್ಚಿಲ್ ಖಾದರ್ ಮಹಮ್ಮದ್ ಮೋನು (32), ಮಾರಿಪಳ್ಳ ನಿವಾಸಿ ಇಸ್ಮಾಯಿಲ್ (27), ಅಡ್ಯಾರ್ ಪದವು ನಿವಾಸಿ ಮಹಮ್ಮದ್ ಶಮೀರ್ (18) ಬಂಧಿತರು.
ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್, ಅರುಣ್ ಕುಮಾರ್, ಪಿಎಸ್ಐ ರಾಮ ನಾಯ್ಕ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ -2020ರಂತೆ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಸಿಲಾಗಿದೆ.
Police raid illegal slaughter house at Valachil in Mangalore, three arrested. The arrested has been identified as khader Mohammad monu, Ismail and Mohammad Shameer.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm