ಬ್ರೇಕಿಂಗ್ ನ್ಯೂಸ್
29-03-24 05:09 pm Bangalore Correspondent ಕ್ರೈಂ
ಬೆಂಗಳೂರು, ಮಾ.29: ಕೋವಿಡ್ ಸಮಯದಲ್ಲಿ ಕೆಲಸ ಕಳಕೊಂಡಿದ್ದ ಐಟಿ ಉದ್ಯೋಗಿ ಯುವತಿಯೊಬ್ಬಳು ಲ್ಯಾಪ್ ಟಾಪ್ ಕಳವುಗೈಯುವುದನ್ನೇ ವೃತ್ತಿಯಾಗಿಸ್ಕೊಂಡು ನಾಲ್ಕು ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.
ದೆಹಲಿಯ ನೋಯ್ಡಾ ಮೂಲದ ಜೆಸ್ಸಿ ಅಗರ್ವಾಲ್ ಎಂಬ ಹೆಸರಿನ ಯುವತಿ ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿದ್ದಳು. ಕೋವಿಡ್ ಸಮಯದಲ್ಲಿ ಕಂಪನಿ ಉದ್ಯೋಗಿಗಳನ್ನು ಕಡಿತ ಮಾಡಿದ್ದರಿಂದ ಜೆಸ್ಸಿ ಕೆಲಸ ಕಳಕೊಂಡಿದ್ದಳು. ಬೆಂಗಳೂರಿನ ಪೇಯಿಂಗ್ ಗೆಸ್ಟ್ ನಲ್ಲಿ ಇರುತ್ತಿದ್ದ ಯುವತಿ ಅಲ್ಲಿಂದಲೇ ಚಾರ್ಜಿಂಗ್ ಹಾಕಿಡುತ್ತಿದ್ದ ಲ್ಯಾಪ್ ಟಾಪ್ ಗಳನ್ನು ಕದಿಯುತ್ತಿದ್ದಳು. ಬಳಿಕ ನೋಯ್ಡಾಕ್ಕೆ ಕೊಂಡೊಯ್ದು ಬ್ಲಾಕ್ ಮಾರ್ಕೆಟ್ ನಲ್ಲಿ ಮಾರುತ್ತಿದ್ದಳು.
ಇತ್ತೀಚೆಗೆ ಪಿಜಿಯಲ್ಲಿ ಲ್ಯಾಪ್ ಟಾಪ್ ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿದಾಗ ಹಲವಾರು ಲ್ಯಾಪ್ ಟಾಪ್ ಕಳವಾಗಿದೆ ಎಂಬ ಮಾಹಿತಿ ಸಿಕ್ಕಿತ್ತು. ಪೊಲೀಸರು ಅಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಯುವತಿಯೊಬ್ಬಳು ಅಲ್ಲಿಗೆ ಬಂದು ಹೋಗುತ್ತಿದ್ದುದು ದಾಖಲಾಗಿತ್ತು. ಇದೇ ಯುವತಿ ಬೇರೆ ಕಡೆ ಪಿಜಿಗಳಿಗೂ ಖಾಲಿ ಇರುತ್ತಿದ್ದಾಗ ಎಂಟ್ರಿ ಕೊಡುತ್ತಿದ್ದಳು. ಸ್ನಾನ ಮಾಡುತ್ತಿದ್ದಾಗಲೋ, ಹೊರಗೆಲ್ಲಾದರೂ ಹೋಗುತ್ತಿದ್ದ ವೇಳೆ ಚಾರ್ಜ್ ಹಾಕಿರುತ್ತಿದ್ದ ಲ್ಯಾಪ್ ಟಾಪ್, ಗಾಜೆಟ್ಸ್ ಗಳನ್ನು ಎಗರಿಸುತ್ತಿದ್ದಳು.
ಪೊಲೀಸರು ಮಾರ್ಚ್ 26ರಂದು ಯುವತಿಯನ್ನು ಬಂಧಿಸಿದ್ದು, ಆಕೆಯ ಬಳಿಯಿದ್ದ 10ರಿಂದ 15 ಲಕ್ಷ ಮೌಲ್ಯದ 24 ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದಾರೆ. ಆಕೆ ಇರುತ್ತಿದ್ದ ಏರಿಯಾದಲ್ಲಿ ಹಲವು ಕಡೆಗಳಲ್ಲಿ ಕಳವು ಮಾಡಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 26-year-old woman, a B.Tech graduate from Noida, was arrested by HAL police for allegedly stealing 24 laptops valued at ₹10 lakh from paying guest (PG) accommodations and software companies in Bengaluru. After an individual living in the PG complained about the lost valuables, the HAL police tracked down the accused using CCTV camera footage and other evidence. On March 26, they arrested Jassi Agarwal, a resident of Noida, as per reports.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm