ಬ್ರೇಕಿಂಗ್ ನ್ಯೂಸ್
01-04-24 01:43 pm Udupi Correspondent ಕ್ರೈಂ
ಉಡುಪಿ, ಎ.1: ಮದ್ಯದ ಅಮಲಿನಲ್ಲಿ ಜಗಳವಾಡಿ ತಮ್ಮನೇ ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಲೆಗೈದ ಘಟನೆ ಹೆಬ್ರಿಯ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ.
ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತ ವ್ಯಕ್ತಿಯಾಗಿದ್ದು ಆರೋಪಿ ವಿಶ್ವನಾಥ(30) ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ ತಮ್ಮಂದಿರು ಕೂಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಿದ್ದರೂ ಒಂದೇ ಮನೆಯಲ್ಲಿ ವಾಸವಿದ್ದು, ಕುಡಿದು ಬಂದು ಆಗಾಗ ಗಲಾಟೆ ಮಾಡುತ್ತಿದ್ದರು. ನಿನ್ನೆ ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದಾರೆ.
ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿ ಅಣ್ಣ ಮಂಜುನಾಥ, ತಮ್ಮನ ಮೇಲೆ ತಗಾದೆ ತೆಗೆದಿದ್ದಾನೆ. ಕೋಪಗೊಂಡ ತಮ್ಮ ವಿಶ್ವನಾಥ ದೊಣ್ಣೆಯಿಂದ ತಲೆಗೆ ಹೊಡೆದಿದ್ದು ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Brother kills elder brother, murder in hebri. The decreased has been identified as Manjunath
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm