ಬ್ರೇಕಿಂಗ್ ನ್ಯೂಸ್
01-04-24 01:43 pm Udupi Correspondent ಕ್ರೈಂ
ಉಡುಪಿ, ಎ.1: ಮದ್ಯದ ಅಮಲಿನಲ್ಲಿ ಜಗಳವಾಡಿ ತಮ್ಮನೇ ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಲೆಗೈದ ಘಟನೆ ಹೆಬ್ರಿಯ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ.
ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತ ವ್ಯಕ್ತಿಯಾಗಿದ್ದು ಆರೋಪಿ ವಿಶ್ವನಾಥ(30) ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ ತಮ್ಮಂದಿರು ಕೂಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಿದ್ದರೂ ಒಂದೇ ಮನೆಯಲ್ಲಿ ವಾಸವಿದ್ದು, ಕುಡಿದು ಬಂದು ಆಗಾಗ ಗಲಾಟೆ ಮಾಡುತ್ತಿದ್ದರು. ನಿನ್ನೆ ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದಾರೆ.
ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿ ಅಣ್ಣ ಮಂಜುನಾಥ, ತಮ್ಮನ ಮೇಲೆ ತಗಾದೆ ತೆಗೆದಿದ್ದಾನೆ. ಕೋಪಗೊಂಡ ತಮ್ಮ ವಿಶ್ವನಾಥ ದೊಣ್ಣೆಯಿಂದ ತಲೆಗೆ ಹೊಡೆದಿದ್ದು ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Brother kills elder brother, murder in hebri. The decreased has been identified as Manjunath
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm