ಬ್ರೇಕಿಂಗ್ ನ್ಯೂಸ್
07-04-24 01:11 pm HK News Desk ಕ್ರೈಂ
ಚಂಡೀಗಢ, ಎ.6: ಪುತ್ರ ತಮ್ಮ ಕುಟುಂಬದ ಯುವತಿಯೊಂದಿಗೆ ಓಡಿಹೋಗಿ ಮದುವೆಯಾದ ಸಿಟ್ಟಿನಲ್ಲಿ 55 ವರ್ಷದ ಹುಡುಗನ ತಾಯಿಯನ್ನು ಯುವತಿ ಕಡೆಯವರು ಹಲ್ಲೆಗೈದು ಅರೆಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಪಂಜಾಬ್ ರಾಜ್ಯದ ತಾರ್ನ್ ತರಣ್ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮಹಿಳೆಯನ್ನು ಹಲ್ಲೆಗೈದು ಅರೆಬೆತ್ತಲೆ ಸ್ಥಿತಿಯಲ್ಲಿ ತೋರಿಸಿದ ಘಟನೆಯ ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಮಾತನಾಡಿರುವ 55 ವರ್ಷದ ಸಂತ್ರಸ್ತ ಮಹಿಳೆ, 'ನನ್ನ ಮಗ ಕಳೆದ ತಿಂಗಳು ಆ ಯುವತಿಯನ್ನು ಮದುವೆ ಆಗಿದ್ದ. ಆಕೆಯ ಕುಟುಂಬಸ್ಥರು ಮದುವೆಯ ಬಗ್ಗೆ ಅಸಮಾಧಾನಗೊಂಡಿದ್ದಿ ಐದು ಮಂದಿ ನಾನಿದ್ದ ಸ್ಥಳಕ್ಕೆ ಬಂದು ಥಳಿಸಿದ್ದು ಬಟ್ಟೆಗಳನ್ನು ಹರಿದು ಹಾಕಿದ್ದಾರೆ ಎಂದು ದೂರಿದ್ದಾರೆ. ಬಳಿಕ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ತಪ್ಪಿಸಿಕೊಂಡಿದ್ದಾರೆ. ವೈರಲ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 55-year-old woman was assaulted and paraded semi-naked by her son’s in-laws in Punjab’s Tarn Taran district. Her son had eloped with a woman and married her against her family’s wishes. Three people have been arrested in connection with the incident.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm