ಬ್ರೇಕಿಂಗ್ ನ್ಯೂಸ್
08-04-24 07:30 pm Mangalore Correspondent ಕ್ರೈಂ
ಬಂಟ್ವಾಳ, ಎ.8: ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಯುವಕನಿಗೆ ಚೂರಿ ಹಾಕಿ ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯ ಫರಂಗಿಪೇಟೆ ಬಳಿಯ ಪುದು ಎಂಬಲ್ಲಿ ನಡೆದಿದೆ.
ಪುದು ಗ್ರಾಮದ 10ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಝ್ (19) ಇರಿತಕ್ಕೀಡಾದ ಯುವಕ. ಗಂಭೀರ ಗಾಯಗೊಂಡಿರುವ ರಮೀಝ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಬ್ದುಲ್ ರಹಿಮಾನ್ ಎಂಬಾತ ಚೂರಿ ಇರಿದು ಪರಾರಿಯಾದ ಆರೋಪಿ. ಹಣಕಾಸು ಮತ್ತು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಮೀಝ್ ಜೊತೆಗೆ ಮಾತುಕತೆಗೆಂದು ಪೋನ್ ಮಾಡಿ ಮನೆಯಲ್ಲಿರುವುದನ್ನು ಖಚಿತಪಡಿಸಿ ಆರೋಪಿ ಅಲ್ಲಿಗೆ ಬಂದಿದ್ದ. ಮನೆಯೊಳಗೆ ಬರುತ್ತಲೇ ಚೂರಿಯಿಂದ ತಿವಿದು ಪರಾರಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
Mangalore 19 year old stabbed at Parangipete, murder attempt, financial matter is the reason for this attempt to murder. 19 year old Victim Mohammed Rameez has been hospitalised.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm