ಬ್ರೇಕಿಂಗ್ ನ್ಯೂಸ್
07-08-20 10:24 am Headline Karnataka News Network ಕ್ರೈಂ
ದೆಹಲಿ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಆಗ್ರಹಿಸಿ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಸುಶಾಂತ್ ಆತ್ಮಹತ್ಯೆಯಲ್ಲ, ಕೊಲೆಯಾಗಿರುವ ಸಾಧ್ಯತೆ ಇದೆ. ದಯವಿಟ್ಟು ಈ ಪ್ರಕರಣವನ್ನು ಸಿಬಿಐ ಅಥವಾ ಎನ್ಐಎ ತನಿಖೆ ಮಾಡಲು ಅನುಮತಿ ನೀಡಿ ಎಂದು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು ವಿಚಾರಣೆಗೆ ತೆಗೆದುಕೊಂಡಿದ್ದ ಸುಪ್ರೀಂಕೋರ್ಟ್, ಕಾನೂನು ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡಿದೆ.
"ನೀವು ಯಾರು? ನೀವು ಈ ಪ್ರಕರಣದಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದೀರಿ. ಸಂತ್ರಸ್ತೆಯ ತಂದೆ ಪ್ರಕರಣವನ್ನು ಮುಂದುವರಿಸುತ್ತಿದ್ದಾರೆ. ನಿಮ್ಮ ಅರ್ಜಿಯನ್ನು ನಾವು ವಜಾಗೊಳಿಸುತ್ತಿದ್ದೇವೆ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ಅಂದ್ಹಾಗೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನು ಈಗಾಗಲೇ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ. ಬಿಹಾರ ಸರ್ಕಾರದ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಸರ್ಕಾರ ಸಿಬಿಐಗೆ ನೀಡಿದೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಸಹ ಮನಿ ಲ್ಯಾಂಡರಿಂಗ್ ಕೇಸ್ ದಾಖಲಿಸಿಕೊಂಡಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm