ಬ್ರೇಕಿಂಗ್ ನ್ಯೂಸ್
11-04-24 09:57 pm HK NEWS ಕ್ರೈಂ
ಮುಂಬೈ, ಎ.11: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಸೋದರನಿಗೆ ವ್ಯವಹಾರದಲ್ಲಿ 4.3 ಕೋಟಿ ಮೋಸಗೊಳಿಸಿದ ಆರೋಪದಲ್ಲಿ ಮಲ ಸೋದರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವೈಭವ್ ಪಾಂಡ್ಯ ಬಂಧಿತ ಆರೋಪಿ.
ವೈಭವ್ ಪಾಂಡ್ಯ ಮತ್ತು ಹಾರ್ದಿಕ್ ಪಾಂಡ್ಯ, ಆತನ ಸೋದರ ಕೃಣಾಲ್ ಪಾಂಡ್ಯ ಸೇರಿ 2021ರಲ್ಲಿ ಪಾಲಿಮರ್ ಕಂಪೆನಿ ಆರಂಭಿಸಿದ್ದರು. ಪಾಂಡ್ಯ ಸೋದರರು ಕಂಪನಿಯಲ್ಲಿ ತಲಾ 40 ಪರ್ಸೆಂಟ್ ಷೇರ್ ಹೊಂದಿದ್ದರೆ, ವೈಭವ್ 20 ಪರ್ಸೆಂಟ್ ಹೂಡಿಕೆ ಮಾಡಿದ್ದ. ಕಂಪನಿಯ ಲಾಭದಲ್ಲಿಯೂ ಇದೇ ಕ್ರಮದಲ್ಲಿ ಹಂಚಿಕೆ ಆಗಬೇಕಿತ್ತು. ಆದರೆ ವೈಭವ್ ಪಾಂಡ್ಯ ಪಾಲುದಾರಿಕೆ ನಿಯಮದಲ್ಲಿ ಮೋಸಗೈದು ಕಂಪನಿಯ ಲಾಭಾಂಶವನ್ನು ಬೇರೊಂದು ಪ್ರತ್ಯೇಕ ಖಾತೆಗೆ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಹಾರ್ದಿಕ್ ಪಾಂಡ್ಯ ಸೋದರರಿಗೆ 4.3 ಕೋಟಿ ನಷ್ಟ ಆಗಿತ್ತು.
ಈ ಬಗ್ಗೆ ಮುಂಬೈನ ಇಕನಾಮಿಕ್ ಒಫೆನ್ಸ್ ವಿಂಗ್ ನಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ವೈಭವ್ ಪಾಂಡ್ಯನನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೋರ್ಟ್ ಆರೋಪಿಗೆ ಐದು ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ವೈಭವ್ ಬಂಧನದಿಂದಾಗಿ ಒಂದೇ ಕುಟುಂಬದಲ್ಲಿ ಬಿರುಕು ಮೂಡಿದ್ದು, ಪಾಲುದಾರಿಕೆಯ ಕಂಪನಿಯಲ್ಲಿ ಒಡಕು ಮೂಡಿದೆ.
The Mumbai Police has arrested the stepbrother of cricketer Hardik Pandya for allegedly cheating him and his brother Krunal Pandya of Rs 4 crore in a business-related matter. The accused, identified as Vaibhav Pandya, was arrested by the Economic Offence Wing (EOW) of the Mumbai Police on March 10.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm