ಬ್ರೇಕಿಂಗ್ ನ್ಯೂಸ್
12-04-24 03:21 pm HK NEWS ಕ್ರೈಂ
ಬೆಂಗಳೂರು, ಎ.12: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿ ಪ್ರಮುಖ ಇಬ್ಬರು ಆರೋಪಿಗಳನ್ನು ಕಡೆಗೂ ಎನ್ಐಎ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಾಂಬ್ ಇಟ್ಟು ಪರಾರಿಯಾಗಿದ್ದ ಶಿವಮೊಗ್ಗ ಮೂಲದ ಮುಸಾವಿರ್ ಹುಸೇನ್ ಹಾಗೂ ಕೃತ್ಯಕ್ಕೆ ಸಂಚು ನಡೆಸಿದ್ದ ಅಬ್ದುಲ್ ಮತೀನ್ ತಾಹಾನನ್ನು ಎನ್ಐಎ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಬಂಧಿಸಿದೆ.
ಈ ಬಗ್ಗೆ ಎನ್ಐಎ ಹೇಳಿಕೆ ಬಿಡುಗಡೆ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಅಡಗಿಕೊಂಡಿದ್ದರು. ಎ.12ರಂದು ಬೆಳಗ್ಗೆ ಕೊಲ್ಕತ್ತಾದಲ್ಲಿ ನಿಗೂಢ ಜಾಗದಲ್ಲಿ ಅಡಗಿದ್ದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜಿಬ್ ಅವರನ್ನು ಬಂಧಿಸಲಾಗಿದೆ. ಮುಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟು ಸ್ಪೋಟಿಸಿದ್ದ, ಅಬ್ದುಲ್ ಮತೀನ್ ತಾಹಾ ಬಾಂಬ್ ಬಾಂಬ್ ಇಡುವುದಕ್ಕೆ ಪ್ಲಾನ್ ಮಾಡಿದ್ದ. ಪ್ರಕರಣದಲ್ಲಿ ಅಬ್ದುಲ್ ಮತೀನ್ ಮಾಸ್ಟರ್ ಮೈಂಡ್ ಆಗಿ ಕೆಲಸ ಮಾಡಿದ್ದ ಎಂದು ಹೇಳಿದೆ.
ಕೋಲ್ಕತ್ತಾದಲ್ಲಿ ಉಗ್ರರು ನಕಲಿ ದಾಖಲೆ ನೀಡಿ ಹೆಸರು ಬದಲಿಸಿಕೊಂಡು ವಾಸ್ತವ್ಯ ಹೂಡಿದ್ದರು. ಕಾರ್ಯಾಚರಣೆಗೆ ಎನ್ ಐಎ ಜೊತೆ ಐಬಿ, ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ, ಕೇರಳ ಪೊಲೀಸರು ಸಹಕಾರ ನೀಡಿದ್ದರು. ಎಲ್ಲಾ ಏಜೆನ್ಸಿಗಳ ಸಹಾಯದಿಂದ ಉಗ್ರರ ಬಂಧನವಾಗಿದೆ ಎಂದು ಎನ್ ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಲ್ಕಾತ್ತಾ ಹೊರವಲಯದ ಪೂರ್ವ ಮಿಡ್ನಾಪುರ ಜಿಲ್ಲೆಯ ದಿಘಾ ಎಂಬಲ್ಲಿ ಇವರು ತಮ್ಮ ಹೆಸರು ಬದಲಿಸಿಕೊಂಡು ವಾಸವಿದ್ದರು. ಮಧ್ಯರಾತ್ರಿ 2.30ರ ಸುಮಾರಿಗೆ ಉಗ್ರರು ಅಡಗಿದ್ದ ಮನೆಯ ಮೇಲೆ ದಾಳಿ ನಡೆಸಿ, ನಿದ್ದೆಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಎನ್ ಐಎ ತಂಡ ಬಳಿಕ ಬೆಂಗಳೂರಿಗೆ ಕರೆತರಲಿದೆ.
The National Investigation Agency said on Friday that it has arrested two accused, including the "mastermind" behind the Bengaluru's Rameswaram Cafe blast near Kolkata. According to media reports, the NIA apprehended Mussavir Hussain Shazib, the key accused who allegedly placed the IED at the Bengaluru cafe, and Abdul Matheen Taha, the alleged mastermind behind the planning and execution of the blast. The two accused are residents of the Thirthahalli area in Karnataka's Shivamogga district.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm