ಬ್ರೇಕಿಂಗ್ ನ್ಯೂಸ್
12-04-24 03:21 pm HK NEWS ಕ್ರೈಂ
ಬೆಂಗಳೂರು, ಎ.12: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿ ಪ್ರಮುಖ ಇಬ್ಬರು ಆರೋಪಿಗಳನ್ನು ಕಡೆಗೂ ಎನ್ಐಎ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಾಂಬ್ ಇಟ್ಟು ಪರಾರಿಯಾಗಿದ್ದ ಶಿವಮೊಗ್ಗ ಮೂಲದ ಮುಸಾವಿರ್ ಹುಸೇನ್ ಹಾಗೂ ಕೃತ್ಯಕ್ಕೆ ಸಂಚು ನಡೆಸಿದ್ದ ಅಬ್ದುಲ್ ಮತೀನ್ ತಾಹಾನನ್ನು ಎನ್ಐಎ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಬಂಧಿಸಿದೆ.
ಈ ಬಗ್ಗೆ ಎನ್ಐಎ ಹೇಳಿಕೆ ಬಿಡುಗಡೆ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಅಡಗಿಕೊಂಡಿದ್ದರು. ಎ.12ರಂದು ಬೆಳಗ್ಗೆ ಕೊಲ್ಕತ್ತಾದಲ್ಲಿ ನಿಗೂಢ ಜಾಗದಲ್ಲಿ ಅಡಗಿದ್ದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜಿಬ್ ಅವರನ್ನು ಬಂಧಿಸಲಾಗಿದೆ. ಮುಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟು ಸ್ಪೋಟಿಸಿದ್ದ, ಅಬ್ದುಲ್ ಮತೀನ್ ತಾಹಾ ಬಾಂಬ್ ಬಾಂಬ್ ಇಡುವುದಕ್ಕೆ ಪ್ಲಾನ್ ಮಾಡಿದ್ದ. ಪ್ರಕರಣದಲ್ಲಿ ಅಬ್ದುಲ್ ಮತೀನ್ ಮಾಸ್ಟರ್ ಮೈಂಡ್ ಆಗಿ ಕೆಲಸ ಮಾಡಿದ್ದ ಎಂದು ಹೇಳಿದೆ.
ಕೋಲ್ಕತ್ತಾದಲ್ಲಿ ಉಗ್ರರು ನಕಲಿ ದಾಖಲೆ ನೀಡಿ ಹೆಸರು ಬದಲಿಸಿಕೊಂಡು ವಾಸ್ತವ್ಯ ಹೂಡಿದ್ದರು. ಕಾರ್ಯಾಚರಣೆಗೆ ಎನ್ ಐಎ ಜೊತೆ ಐಬಿ, ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ, ಕೇರಳ ಪೊಲೀಸರು ಸಹಕಾರ ನೀಡಿದ್ದರು. ಎಲ್ಲಾ ಏಜೆನ್ಸಿಗಳ ಸಹಾಯದಿಂದ ಉಗ್ರರ ಬಂಧನವಾಗಿದೆ ಎಂದು ಎನ್ ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಲ್ಕಾತ್ತಾ ಹೊರವಲಯದ ಪೂರ್ವ ಮಿಡ್ನಾಪುರ ಜಿಲ್ಲೆಯ ದಿಘಾ ಎಂಬಲ್ಲಿ ಇವರು ತಮ್ಮ ಹೆಸರು ಬದಲಿಸಿಕೊಂಡು ವಾಸವಿದ್ದರು. ಮಧ್ಯರಾತ್ರಿ 2.30ರ ಸುಮಾರಿಗೆ ಉಗ್ರರು ಅಡಗಿದ್ದ ಮನೆಯ ಮೇಲೆ ದಾಳಿ ನಡೆಸಿ, ನಿದ್ದೆಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಎನ್ ಐಎ ತಂಡ ಬಳಿಕ ಬೆಂಗಳೂರಿಗೆ ಕರೆತರಲಿದೆ.
The National Investigation Agency said on Friday that it has arrested two accused, including the "mastermind" behind the Bengaluru's Rameswaram Cafe blast near Kolkata. According to media reports, the NIA apprehended Mussavir Hussain Shazib, the key accused who allegedly placed the IED at the Bengaluru cafe, and Abdul Matheen Taha, the alleged mastermind behind the planning and execution of the blast. The two accused are residents of the Thirthahalli area in Karnataka's Shivamogga district.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am