ಬ್ರೇಕಿಂಗ್ ನ್ಯೂಸ್
13-04-24 10:44 pm Mangaluru Correspondent ಕ್ರೈಂ
ಮಂಗಳೂರು, ಎ.13: ಸೆಲೂನ್ ಶಾಪ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಕ್ಷೌರಿಕನ ಮೇಲೆ ಎದೆಯ ಭಾಗಕ್ಕೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಎಡ್ವಿನ್ ವಿನಯ್ ಕುಮಾರ್ (65) ಚೂರಿ ಇರಿತಕ್ಕೊಳಗಾದವರು. ಇವರು ಬೋಳಾರದಲ್ಲಿ ಸೆಲೂನ್ ಅಂಗಡಿ ಹೊಂದಿದ್ದು ಇಂದು ಸಂಜೆ ಏಳು ಗಂಟೆ ಸಮಯಕ್ಕೆ ಕುಡಿದ ಮತ್ತಿನಲ್ಲಿದ್ದ ಆನಂದ ಸಪಲ್ಯ(55) ಎಂಬವರು ಸೆಲೂನ್ ಅಂಗಡಿಗೆ ನುಗ್ಗಿದ್ದರು.
ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಿನಯ್ ಕುಮಾರ್ ಮೇಲೆ ಆನಂದ ಸಪಲ್ಯ ಚೂರಿಯಿಂದ ಇರಿದಿದ್ದಾರೆ. ಎದೆಯ ಭಾಗಕ್ಕೆ ಗಾಯವಾಗಿದ್ದು ವಿನಯ್ ಕುಮಾರ್ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಹಿಡಿಯಲು ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Stabbing at hair saloon in bolar. Edwin vijay kumar is the victim who has been admitted in the hospital.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm