ಬ್ರೇಕಿಂಗ್ ನ್ಯೂಸ್
13-04-24 10:44 pm Mangaluru Correspondent ಕ್ರೈಂ
ಮಂಗಳೂರು, ಎ.13: ಸೆಲೂನ್ ಶಾಪ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಕ್ಷೌರಿಕನ ಮೇಲೆ ಎದೆಯ ಭಾಗಕ್ಕೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಎಡ್ವಿನ್ ವಿನಯ್ ಕುಮಾರ್ (65) ಚೂರಿ ಇರಿತಕ್ಕೊಳಗಾದವರು. ಇವರು ಬೋಳಾರದಲ್ಲಿ ಸೆಲೂನ್ ಅಂಗಡಿ ಹೊಂದಿದ್ದು ಇಂದು ಸಂಜೆ ಏಳು ಗಂಟೆ ಸಮಯಕ್ಕೆ ಕುಡಿದ ಮತ್ತಿನಲ್ಲಿದ್ದ ಆನಂದ ಸಪಲ್ಯ(55) ಎಂಬವರು ಸೆಲೂನ್ ಅಂಗಡಿಗೆ ನುಗ್ಗಿದ್ದರು.
ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಿನಯ್ ಕುಮಾರ್ ಮೇಲೆ ಆನಂದ ಸಪಲ್ಯ ಚೂರಿಯಿಂದ ಇರಿದಿದ್ದಾರೆ. ಎದೆಯ ಭಾಗಕ್ಕೆ ಗಾಯವಾಗಿದ್ದು ವಿನಯ್ ಕುಮಾರ್ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಹಿಡಿಯಲು ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Stabbing at hair saloon in bolar. Edwin vijay kumar is the victim who has been admitted in the hospital.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm