ಬ್ರೇಕಿಂಗ್ ನ್ಯೂಸ್
13-04-24 11:13 pm Bengaluru correspondent ಕ್ರೈಂ
ಬೆಂಗಳೂರು, ಎ.13: ರಾಜಧಾನಿಯ ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಜೈಲು ಸೇರಿದ್ದ ತಾಯಿಯೊಬ್ಬಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೀರೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಎ.8ರ ರಾತ್ರಿ ಇಬ್ಬರು ಮಕ್ಕಳನ್ನು ಉಸಿರು ಕಟ್ಟಿಸಿ ಸಾಯಿಸಿದ್ದ ಗಂಗಾದೇವಿ, ಮರುದಿನ ಬೆಳಗ್ಗೆ 112 ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಸ್ಥಳಕ್ಕೆ ತೆರಳಿದ್ದ ಪೊಲೀಸರು ಗಂಗಾದೇವಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಆದರೆ, ಆರೋಪಿ ಮಹಿಳೆ ಜೈಲಿನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಂಧ್ರ ಪ್ರದೇಶ ಮೂಲದ ಗಂಗಾದೇವಿ ಗಂಡನ ಜೊತೆಗೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದಳು. ಆಕೆಯ ಪತಿ ಇತ್ತೀಚೆಗೆ ಪೋಕ್ಸೋ ಕೇಸ್ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಮಗಳ ಜತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸ್ವತಃ ಗಂಗಾದೇವಿಯೇ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಎಪ್ರಿಲ್ 8ರಂದು ರಾತ್ರಿ ತನ್ನ ಮಗಳು ಲಕ್ಷ್ಮೀ (9) ಹಾಗೂ ಮಗ ಗೌತಮ್ (7) ನನ್ನು ತಾನೇ ಕೊಲೆ ಮಾಡಿದ್ದಳು. ಮಹಿಳೆಯನ್ನು ಜಾಲಹಳ್ಳಿ ಪೊಲೀಸರು ಆರೆಸ್ಟ್ ಮಾಡಿದ್ದರು.
Dogged by financial crisis and criticism from relatives for accusing her husband of sexually harassing their nine-year-old daughter, a 35-year-old woman allegedly smothered the girl and her seven-year-old son to death post Tuesday midnight in her north Bengaluru residence and now committed suicide at jail in Bangalore
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am