ಬ್ರೇಕಿಂಗ್ ನ್ಯೂಸ್
13-04-24 11:13 pm Bengaluru correspondent ಕ್ರೈಂ
ಬೆಂಗಳೂರು, ಎ.13: ರಾಜಧಾನಿಯ ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಜೈಲು ಸೇರಿದ್ದ ತಾಯಿಯೊಬ್ಬಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೀರೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಎ.8ರ ರಾತ್ರಿ ಇಬ್ಬರು ಮಕ್ಕಳನ್ನು ಉಸಿರು ಕಟ್ಟಿಸಿ ಸಾಯಿಸಿದ್ದ ಗಂಗಾದೇವಿ, ಮರುದಿನ ಬೆಳಗ್ಗೆ 112 ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಸ್ಥಳಕ್ಕೆ ತೆರಳಿದ್ದ ಪೊಲೀಸರು ಗಂಗಾದೇವಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಆದರೆ, ಆರೋಪಿ ಮಹಿಳೆ ಜೈಲಿನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಂಧ್ರ ಪ್ರದೇಶ ಮೂಲದ ಗಂಗಾದೇವಿ ಗಂಡನ ಜೊತೆಗೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದಳು. ಆಕೆಯ ಪತಿ ಇತ್ತೀಚೆಗೆ ಪೋಕ್ಸೋ ಕೇಸ್ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಮಗಳ ಜತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸ್ವತಃ ಗಂಗಾದೇವಿಯೇ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಎಪ್ರಿಲ್ 8ರಂದು ರಾತ್ರಿ ತನ್ನ ಮಗಳು ಲಕ್ಷ್ಮೀ (9) ಹಾಗೂ ಮಗ ಗೌತಮ್ (7) ನನ್ನು ತಾನೇ ಕೊಲೆ ಮಾಡಿದ್ದಳು. ಮಹಿಳೆಯನ್ನು ಜಾಲಹಳ್ಳಿ ಪೊಲೀಸರು ಆರೆಸ್ಟ್ ಮಾಡಿದ್ದರು.
Dogged by financial crisis and criticism from relatives for accusing her husband of sexually harassing their nine-year-old daughter, a 35-year-old woman allegedly smothered the girl and her seven-year-old son to death post Tuesday midnight in her north Bengaluru residence and now committed suicide at jail in Bangalore
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm