ಬ್ರೇಕಿಂಗ್ ನ್ಯೂಸ್
13-04-24 11:13 pm Bengaluru correspondent ಕ್ರೈಂ
ಬೆಂಗಳೂರು, ಎ.13: ರಾಜಧಾನಿಯ ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಜೈಲು ಸೇರಿದ್ದ ತಾಯಿಯೊಬ್ಬಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೀರೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಎ.8ರ ರಾತ್ರಿ ಇಬ್ಬರು ಮಕ್ಕಳನ್ನು ಉಸಿರು ಕಟ್ಟಿಸಿ ಸಾಯಿಸಿದ್ದ ಗಂಗಾದೇವಿ, ಮರುದಿನ ಬೆಳಗ್ಗೆ 112 ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಸ್ಥಳಕ್ಕೆ ತೆರಳಿದ್ದ ಪೊಲೀಸರು ಗಂಗಾದೇವಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಆದರೆ, ಆರೋಪಿ ಮಹಿಳೆ ಜೈಲಿನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಂಧ್ರ ಪ್ರದೇಶ ಮೂಲದ ಗಂಗಾದೇವಿ ಗಂಡನ ಜೊತೆಗೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದಳು. ಆಕೆಯ ಪತಿ ಇತ್ತೀಚೆಗೆ ಪೋಕ್ಸೋ ಕೇಸ್ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಮಗಳ ಜತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸ್ವತಃ ಗಂಗಾದೇವಿಯೇ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಎಪ್ರಿಲ್ 8ರಂದು ರಾತ್ರಿ ತನ್ನ ಮಗಳು ಲಕ್ಷ್ಮೀ (9) ಹಾಗೂ ಮಗ ಗೌತಮ್ (7) ನನ್ನು ತಾನೇ ಕೊಲೆ ಮಾಡಿದ್ದಳು. ಮಹಿಳೆಯನ್ನು ಜಾಲಹಳ್ಳಿ ಪೊಲೀಸರು ಆರೆಸ್ಟ್ ಮಾಡಿದ್ದರು.
Dogged by financial crisis and criticism from relatives for accusing her husband of sexually harassing their nine-year-old daughter, a 35-year-old woman allegedly smothered the girl and her seven-year-old son to death post Tuesday midnight in her north Bengaluru residence and now committed suicide at jail in Bangalore
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 04:22 pm
HK News Desk
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am