ಬ್ರೇಕಿಂಗ್ ನ್ಯೂಸ್
15-04-24 04:14 pm Mangalore Correspondent ಕ್ರೈಂ
ಬಂಟ್ವಾಳ, ಎ.15: ಹಿಂದು ಯುವಸೇನೆಯ ಕಾರ್ಯಕರ್ತನೊಬ್ಬನ ಮೇಲೆ ಸ್ನೇಹಿತನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಪುಷ್ಪರಾಜ್ ಬಡ್ಡಕಟ್ಟೆ ಇರಿತಕ್ಕೊಳಗಾದವರು. ಆಟೋ ಚಾಲಕ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಪುಷ್ಪರಾಜ್ ಮೇಲೆ ರವಿ ನಾವೂರು ಎಂಬಾತ ಚೂರಿಯಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ದ್ವೇಷ ಇದ್ದುದರಿಂದ ಹಳೆಯ ವೈಷಮ್ಯದಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪುಷ್ಪರಾಜ್ ಆಟೋ ರಿಕ್ಷಾ ಜೊತೆಗೆ ಬಡ್ಡಿಗೆ ಹಣ ಕೊಡುವ ವ್ಯವಹಾರ ಮಾಡುತ್ತಿದ್ದರು. ಸ್ಥಳೀಯವಾಗಿ ಯುವಸೇನೆಯಲ್ಲಿ ಪ್ರಮುಖನಾಗಿದ್ದು ಕೈಸಾಲ, ಬಡ್ಡಿ ಸಾಲ ಕೊಡುವ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ರವಿ ಬಳಿ ಹಣದ ವಿಚಾರದಲ್ಲಿ ವಾಗ್ವಾದ ಆಗಿದ್ದು ಪ್ರತಿಯಾಗಿ ಇರಿತ ಮಾಡಿದ್ದಾನೆ. ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ಕೊಟ್ಟು ಪುಷ್ಪರಾಜ್ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿ ರವಿಗಾಗಿ ಬಂಟ್ವಾಳ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore Bantwal man stabbed by friend over financial matter. Pushparaj is a BJP leader who has been stabbed by his friend Ravi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm