ಬ್ರೇಕಿಂಗ್ ನ್ಯೂಸ್
15-04-24 04:14 pm Mangalore Correspondent ಕ್ರೈಂ
ಬಂಟ್ವಾಳ, ಎ.15: ಹಿಂದು ಯುವಸೇನೆಯ ಕಾರ್ಯಕರ್ತನೊಬ್ಬನ ಮೇಲೆ ಸ್ನೇಹಿತನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಪುಷ್ಪರಾಜ್ ಬಡ್ಡಕಟ್ಟೆ ಇರಿತಕ್ಕೊಳಗಾದವರು. ಆಟೋ ಚಾಲಕ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಪುಷ್ಪರಾಜ್ ಮೇಲೆ ರವಿ ನಾವೂರು ಎಂಬಾತ ಚೂರಿಯಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ದ್ವೇಷ ಇದ್ದುದರಿಂದ ಹಳೆಯ ವೈಷಮ್ಯದಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪುಷ್ಪರಾಜ್ ಆಟೋ ರಿಕ್ಷಾ ಜೊತೆಗೆ ಬಡ್ಡಿಗೆ ಹಣ ಕೊಡುವ ವ್ಯವಹಾರ ಮಾಡುತ್ತಿದ್ದರು. ಸ್ಥಳೀಯವಾಗಿ ಯುವಸೇನೆಯಲ್ಲಿ ಪ್ರಮುಖನಾಗಿದ್ದು ಕೈಸಾಲ, ಬಡ್ಡಿ ಸಾಲ ಕೊಡುವ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ರವಿ ಬಳಿ ಹಣದ ವಿಚಾರದಲ್ಲಿ ವಾಗ್ವಾದ ಆಗಿದ್ದು ಪ್ರತಿಯಾಗಿ ಇರಿತ ಮಾಡಿದ್ದಾನೆ. ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ಕೊಟ್ಟು ಪುಷ್ಪರಾಜ್ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿ ರವಿಗಾಗಿ ಬಂಟ್ವಾಳ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore Bantwal man stabbed by friend over financial matter. Pushparaj is a BJP leader who has been stabbed by his friend Ravi.
18-07-25 08:01 pm
HK News Desk
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm