ಬ್ರೇಕಿಂಗ್ ನ್ಯೂಸ್
15-04-24 04:14 pm Mangalore Correspondent ಕ್ರೈಂ
ಬಂಟ್ವಾಳ, ಎ.15: ಹಿಂದು ಯುವಸೇನೆಯ ಕಾರ್ಯಕರ್ತನೊಬ್ಬನ ಮೇಲೆ ಸ್ನೇಹಿತನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಪುಷ್ಪರಾಜ್ ಬಡ್ಡಕಟ್ಟೆ ಇರಿತಕ್ಕೊಳಗಾದವರು. ಆಟೋ ಚಾಲಕ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಪುಷ್ಪರಾಜ್ ಮೇಲೆ ರವಿ ನಾವೂರು ಎಂಬಾತ ಚೂರಿಯಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ದ್ವೇಷ ಇದ್ದುದರಿಂದ ಹಳೆಯ ವೈಷಮ್ಯದಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪುಷ್ಪರಾಜ್ ಆಟೋ ರಿಕ್ಷಾ ಜೊತೆಗೆ ಬಡ್ಡಿಗೆ ಹಣ ಕೊಡುವ ವ್ಯವಹಾರ ಮಾಡುತ್ತಿದ್ದರು. ಸ್ಥಳೀಯವಾಗಿ ಯುವಸೇನೆಯಲ್ಲಿ ಪ್ರಮುಖನಾಗಿದ್ದು ಕೈಸಾಲ, ಬಡ್ಡಿ ಸಾಲ ಕೊಡುವ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ರವಿ ಬಳಿ ಹಣದ ವಿಚಾರದಲ್ಲಿ ವಾಗ್ವಾದ ಆಗಿದ್ದು ಪ್ರತಿಯಾಗಿ ಇರಿತ ಮಾಡಿದ್ದಾನೆ. ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ಕೊಟ್ಟು ಪುಷ್ಪರಾಜ್ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿ ರವಿಗಾಗಿ ಬಂಟ್ವಾಳ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore Bantwal man stabbed by friend over financial matter. Pushparaj is a BJP leader who has been stabbed by his friend Ravi.
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm