ಬ್ರೇಕಿಂಗ್ ನ್ಯೂಸ್
15-04-24 04:14 pm Mangalore Correspondent ಕ್ರೈಂ
ಬಂಟ್ವಾಳ, ಎ.15: ಹಿಂದು ಯುವಸೇನೆಯ ಕಾರ್ಯಕರ್ತನೊಬ್ಬನ ಮೇಲೆ ಸ್ನೇಹಿತನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಪುಷ್ಪರಾಜ್ ಬಡ್ಡಕಟ್ಟೆ ಇರಿತಕ್ಕೊಳಗಾದವರು. ಆಟೋ ಚಾಲಕ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಪುಷ್ಪರಾಜ್ ಮೇಲೆ ರವಿ ನಾವೂರು ಎಂಬಾತ ಚೂರಿಯಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ದ್ವೇಷ ಇದ್ದುದರಿಂದ ಹಳೆಯ ವೈಷಮ್ಯದಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪುಷ್ಪರಾಜ್ ಆಟೋ ರಿಕ್ಷಾ ಜೊತೆಗೆ ಬಡ್ಡಿಗೆ ಹಣ ಕೊಡುವ ವ್ಯವಹಾರ ಮಾಡುತ್ತಿದ್ದರು. ಸ್ಥಳೀಯವಾಗಿ ಯುವಸೇನೆಯಲ್ಲಿ ಪ್ರಮುಖನಾಗಿದ್ದು ಕೈಸಾಲ, ಬಡ್ಡಿ ಸಾಲ ಕೊಡುವ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ರವಿ ಬಳಿ ಹಣದ ವಿಚಾರದಲ್ಲಿ ವಾಗ್ವಾದ ಆಗಿದ್ದು ಪ್ರತಿಯಾಗಿ ಇರಿತ ಮಾಡಿದ್ದಾನೆ. ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ಕೊಟ್ಟು ಪುಷ್ಪರಾಜ್ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿ ರವಿಗಾಗಿ ಬಂಟ್ವಾಳ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore Bantwal man stabbed by friend over financial matter. Pushparaj is a BJP leader who has been stabbed by his friend Ravi.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm