ಬ್ರೇಕಿಂಗ್ ನ್ಯೂಸ್
15-04-24 04:14 pm Mangalore Correspondent ಕ್ರೈಂ
ಬಂಟ್ವಾಳ, ಎ.15: ಹಿಂದು ಯುವಸೇನೆಯ ಕಾರ್ಯಕರ್ತನೊಬ್ಬನ ಮೇಲೆ ಸ್ನೇಹಿತನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಪುಷ್ಪರಾಜ್ ಬಡ್ಡಕಟ್ಟೆ ಇರಿತಕ್ಕೊಳಗಾದವರು. ಆಟೋ ಚಾಲಕ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಪುಷ್ಪರಾಜ್ ಮೇಲೆ ರವಿ ನಾವೂರು ಎಂಬಾತ ಚೂರಿಯಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ದ್ವೇಷ ಇದ್ದುದರಿಂದ ಹಳೆಯ ವೈಷಮ್ಯದಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪುಷ್ಪರಾಜ್ ಆಟೋ ರಿಕ್ಷಾ ಜೊತೆಗೆ ಬಡ್ಡಿಗೆ ಹಣ ಕೊಡುವ ವ್ಯವಹಾರ ಮಾಡುತ್ತಿದ್ದರು. ಸ್ಥಳೀಯವಾಗಿ ಯುವಸೇನೆಯಲ್ಲಿ ಪ್ರಮುಖನಾಗಿದ್ದು ಕೈಸಾಲ, ಬಡ್ಡಿ ಸಾಲ ಕೊಡುವ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ರವಿ ಬಳಿ ಹಣದ ವಿಚಾರದಲ್ಲಿ ವಾಗ್ವಾದ ಆಗಿದ್ದು ಪ್ರತಿಯಾಗಿ ಇರಿತ ಮಾಡಿದ್ದಾನೆ. ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ಕೊಟ್ಟು ಪುಷ್ಪರಾಜ್ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿ ರವಿಗಾಗಿ ಬಂಟ್ವಾಳ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore Bantwal man stabbed by friend over financial matter. Pushparaj is a BJP leader who has been stabbed by his friend Ravi.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm