ಬ್ರೇಕಿಂಗ್ ನ್ಯೂಸ್
01-12-20 12:34 pm Mangalore Correspondent ಕ್ರೈಂ
ಪುತ್ತೂರು, ಡಿ.1: ಕೇರಳದಿಂದ ಎರಡು ಕಾರುಗಳಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರದ ಪೈವಳಿಕೆ ನಿವಾಸಿ ಮಹಮ್ಮದ್ ಅರ್ಷದ್ (26), ಉಪ್ಪಳ ನಿವಾಸಿ ರಿಯಾಜ್ (27), ಪುತ್ತೂರಿನ ಕಬಕ ನಿವಾಸಿ ಅಬ್ದುಲ್ ಖಾದರ್ ಜಾಬೀರ್ (23), ಬನ್ನೂರು ನಿವಾಸಿ ಅಬ್ದುಲ್ ನಜೀರ್ (37) ಬಂಧಿತರು. ಇವರು ಕೇರಳದಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಮಾರಾಟ ಮಾಡುವುದಕ್ಕಾಗಿ ಆರು ಕೇಜಿ 360 ಗ್ರಾಂ ತೂಕದ 1.25 ಲಕ್ಷ ಮೌಲ್ಯದ ಗಾಂಜಾವನ್ನು ಎರಡು ಕಾರುಗಳಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್ ಸಿಂಗ್ ರಸ್ತೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಪುತ್ತೂರು ನಗರ ಠಾಣೆ ಉಪ ನಿರೀಕ್ಷಕ ಜಂಬೂರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಆರೋಪಿಗಳ ಬಳಿಯಿದ್ದ ಐದು ಮೊಬೈಲ್, ಐದು ಲಕ್ಷ ಮೌಲ್ಯದ ಎರಡು ಕಾರು, 15 ಇಂಚು ಉದ್ದದ ಕತ್ತಿ ಮತ್ತು 14 ಇಂಚು ಉದ್ದದ ಹರಿತವಾದ ಚಾಕು ವನ್ನು ವಶಕ್ಕೆ ಪಡೆಯಲಾಗಿದೆ.
Four drug peddlers coming from Kerela with 360 Grams of Drugs in two cars were arrested by Puttur Police.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm