ಬ್ರೇಕಿಂಗ್ ನ್ಯೂಸ್
23-04-24 04:52 pm HK News Desk ಕ್ರೈಂ
ಹುಬ್ಬಳ್ಳಿ , ಏ.23: ಸಿಐಡಿ ಅಧಿಕಾರಿಯೆಂದು ಹಳೇ ಹುಬ್ಬಳ್ಳಿಯ ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ ಮೂವರು ಆರೋಪಿಗಳನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿ, ಎರಡು ಮೊಬೈಲ್ ಮತ್ತು ಬುಲೆಟ್ ಬೈಕ್ ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ಹುಬ್ಬಳ್ಳಿ ನಗರದಲ್ಲಿ ಮೂರು ಜನರು ಸಿಐಡಿ ಕ್ರೈಂ ಬ್ರ್ಯಾಂಚ್ ಪೊಲೀಸರು ಎಂದು ಸುಳ್ಳು ಹೇಳಿಕೊಂಡು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಚೈತನ್ಯ ನಗರದ ನಿವಾಸಿ ಯಶೋಧಾ ಮುದುಗಲ್ (30) ಎಂಬುವರಿಗೆ ಮೋಸ ಮಾಡಿ, ಹೆದರಿಸಿ ಹಣ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮೋಸ ಹೋದ ಮಹಿಳೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಇನ್ಸ್ಪೆಕ್ಟರ್ ಎಸ್.ಎಚ್. ಯಳ್ಳೂರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಹಳೇ ಹುಬ್ಬಳ್ಳಿಯ ಕೃಷ್ಣಾಪೂರ ಓಣಿಯ ನಿವಾಸಿ ಚೇತನ ಹಡಪದ (39), ಲಿಂಗಸೂರಿನ ಪರಶುರಾಮಗೌಡ ಪಾಟೀಲ್ (45), ಕಾರಟಗಿಯ ಮಧು ಎಮ್ (35) ಎಂಬ ಮೂವರು ನಕಲಿ ಸಿಐಡಿ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇವರಿಂದ ಎರಡು ಮೊಬೈಲ್, ಹಾಗೂ ಒಂದು ಬುಲೆಟ್ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
Three arrested in Hubballi by police for posing as fake CID Officers. The said three men threatened a catering woman, looted money from her after which she registered a compliant.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm