ಬ್ರೇಕಿಂಗ್ ನ್ಯೂಸ್
25-04-24 12:19 pm Bangalore Correspondent ಕ್ರೈಂ
ಬೆಂಗಳೂರು, ಏ.25: ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನ ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶದಲ್ಲಿ ಐವರು ಕಾಮುಕರು ಅತ್ಯಾಚಾರವೆಸಗಿದ್ದಾರೆ.
23 ವರ್ಷದ ಯುವತಿ ಮೇಲೆ ಎರಗಿ ಅತ್ಯಾಚಾರ ಮಾಡಿ ಕ್ರೂರವಾಗಿ ಹಿಂಸೆ ನೀಡಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನ ನಡೆಸಲಾಗುತ್ತಿದೆ.
6 ವರ್ಷದ ಬಾಲಕಿ ಮೇಲೂ ಅತ್ಯಾಚಾರ ;
ಇನ್ನೊಂದು ಪ್ರಕರಣದಲ್ಲಿ ಕಾಮುಕನೊಬ್ಬ 6 ವರ್ಷದ ಬಾಲಕಿ ಮೇಲೆ ದೌರ್ಜನ್ಯವನ್ನ ನಡೆಸಿದ್ದಾನೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ಪೈಶಾಚಿಕ ಕೃತ್ಯ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮಜನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಂತ್ರಸ್ತ ಬಾಲಕಿ ಕುಟುಂಬ ಹಾಗೂ ಆರೋಪಿ ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಬಾಲಕಿ ತಂದೆ ಹಾಲು ತರಲು ಹೊರಗೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಯಾರು ಇಲ್ಲದಿರುವುದು ತಿಳಿಯುತ್ತಿದ್ದಂತೆ ದುಷ್ಟ ಮಮಜನ್ ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಪೋಷಕರು ಮನೆಗೆ ವಾಪಸ್ ಬಂದಾಗ ಕಾಮುಕನ ಪೈಶಾಚಿಕ ಕೃತ್ಯದಿಂದ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಕಂಡು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡಿರುವ ಕೆ.ಆರ್. ಪುರಂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
Ahead of the Lok Sabha elections, a 23-year-old woman was allegedly abducted and gang-raped in bengaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm