ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm