ಬ್ರೇಕಿಂಗ್ ನ್ಯೂಸ್
07-08-20 10:45 am Headline Karnataka News Network ಕ್ರೈಂ
ಬಳ್ಳಾರಿ: ಪತ್ನಿಗೆ ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ಹುರುಳಿಹಾಳ್ ಗ್ರಾಮದ ನಿವಾಸಿ ಶರಣೇಶ್ (29) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಮೃತ ಶರಣೇಶ್ ನಾಲ್ಕು ತಿಂಗಳ ಹಿಂದೆಯಷ್ಟೆ ಕುಟುಂಬದವರು ನಿಶ್ಚಯಿಸಿದ್ದ ಯುವತಿಯೊಂದಿಗೆ ವಿವಾಹವಾಗಿದ್ದನು. ಪತ್ನಿಗೆ ಗಂಡನ ಮನೆಗೆ ಬಂದಾಗಿನಿಂದಲೂ ಸರಿಯಾಗಿ ಅಡುಗೆ ಮಾಡಲು ಬರುತ್ತಿರಲಿಲ್ಲ. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು.

ಇದರಿಂದ ಮನನೊಂದ ಶರಣೇಶ್ ಗ್ರಾಮದ ಹೊರವಲಯದಲ್ಲಿರುವ ಹೊಲಕ್ಕೆ ಹೋಗಿದ್ದು, ಅಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ಪತ್ನಿ ಲಿಖಿತ ದೂರಿನ ಮೂಲಕ ಪೊಲೀಸರಿಗೆ ತಿಳಿಸಿದ್ದಾಳೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
23-05-26 11:54 am
HK News Staffer
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm