ಬ್ರೇಕಿಂಗ್ ನ್ಯೂಸ್
07-08-20 10:45 am Headline Karnataka News Network ಕ್ರೈಂ
ಬಳ್ಳಾರಿ: ಪತ್ನಿಗೆ ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ಹುರುಳಿಹಾಳ್ ಗ್ರಾಮದ ನಿವಾಸಿ ಶರಣೇಶ್ (29) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಮೃತ ಶರಣೇಶ್ ನಾಲ್ಕು ತಿಂಗಳ ಹಿಂದೆಯಷ್ಟೆ ಕುಟುಂಬದವರು ನಿಶ್ಚಯಿಸಿದ್ದ ಯುವತಿಯೊಂದಿಗೆ ವಿವಾಹವಾಗಿದ್ದನು. ಪತ್ನಿಗೆ ಗಂಡನ ಮನೆಗೆ ಬಂದಾಗಿನಿಂದಲೂ ಸರಿಯಾಗಿ ಅಡುಗೆ ಮಾಡಲು ಬರುತ್ತಿರಲಿಲ್ಲ. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು.

ಇದರಿಂದ ಮನನೊಂದ ಶರಣೇಶ್ ಗ್ರಾಮದ ಹೊರವಲಯದಲ್ಲಿರುವ ಹೊಲಕ್ಕೆ ಹೋಗಿದ್ದು, ಅಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ಪತ್ನಿ ಲಿಖಿತ ದೂರಿನ ಮೂಲಕ ಪೊಲೀಸರಿಗೆ ತಿಳಿಸಿದ್ದಾಳೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm