ಬ್ರೇಕಿಂಗ್ ನ್ಯೂಸ್
26-04-24 03:59 pm Mangalore Correspondent ಕ್ರೈಂ
ಮಂಗಳೂರು, ಎ.26: ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ಯುವಕನೊಬ್ಬನಿಗೆ ಚೂರಿ ಇರಿತ ಘಟನೆ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ.
ಎಸ್ ಡಿ ಪಿ ಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ. ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದಿದ್ದಾನೆ ಎನ್ನುವ ಮಾಹಿತಿ ಇದೆ.
ಚರಣ್ ಗಾಂಜಾ ವ್ಯಸನಿಯಾಗಿದ್ದು ವೈಯಕ್ತಿಕ ದ್ವೇಷದಲ್ಲಿ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪವನ್ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನುವ ಮಾಹಿತಿ ಇದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Personal revenge, rowdy sheeter Pawan was stabbed and attacked at Farangipete in Mangalore. Some personal revenge has lead to attack by his own friends.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm