ಬ್ರೇಕಿಂಗ್ ನ್ಯೂಸ್
26-04-24 03:59 pm Mangalore Correspondent ಕ್ರೈಂ
ಮಂಗಳೂರು, ಎ.26: ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ಯುವಕನೊಬ್ಬನಿಗೆ ಚೂರಿ ಇರಿತ ಘಟನೆ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ.
ಎಸ್ ಡಿ ಪಿ ಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ. ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದಿದ್ದಾನೆ ಎನ್ನುವ ಮಾಹಿತಿ ಇದೆ.
ಚರಣ್ ಗಾಂಜಾ ವ್ಯಸನಿಯಾಗಿದ್ದು ವೈಯಕ್ತಿಕ ದ್ವೇಷದಲ್ಲಿ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪವನ್ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನುವ ಮಾಹಿತಿ ಇದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Personal revenge, rowdy sheeter Pawan was stabbed and attacked at Farangipete in Mangalore. Some personal revenge has lead to attack by his own friends.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm