ಬ್ರೇಕಿಂಗ್ ನ್ಯೂಸ್
28-04-24 05:22 pm Bangalore Correspondent ಕ್ರೈಂ
ಬೆಂಗಳೂರು, ಏ 28: ಅಶ್ಲೀಲವಾಗಿ ಎಡಿಟ್ ಮಾಡಿರುವ ತಾಯಿಯ ಫೋಟೋವನ್ನು ಮಗಳಿಗೆ ಕಳುಹಿಸಿ ಬೆದರಿಸಿ, ಆಕೆಯ ನಗ್ನ ಫೋಟೋಗಳನ್ನು ಪಡೆಯುತ್ತಿದ್ದ ಪ್ರಕರಣ ಬೆಂಗಳೂರಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ 18 ವರ್ಷ ವಯಸ್ಸಿನ ನೊಂದ ಯುವತಿ ನೀಡಿರುವ ದೂರಿನನ್ವಯ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಸೆಪ್ಟೆಂಬರ್ನಲ್ಲಿ ಇನ್ಸ್ಟಾಗ್ರಾಂ ಖಾತೆಯೊಂದರಿಂದ ಅಶ್ಲೀಲವಾಗಿ ಎಡಿಟ್ ಮಾಡಲಾಗಿದ್ದ ನನ್ನ ತಾಯಿಯ ಫೋಟೋವನ್ನು ವಂಚಕ ಕಳುಹಿಸಿದ್ದ. ಬಳಿಕ ಬೆದರಿಕೆ ಹಾಕಿ, ನಿನ್ನ ನಗ್ನ ಫೋಟೋ ಕಳುಹಿಸದಿದ್ದರೆ ನಿನ್ನ ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ. ತಾಯಿಯ ಮರ್ಯಾದೆ ಹೋಗುತ್ತದೆ ಎಂದು ಅಂಜಿ ನನ್ನ ನಗ್ನ ಫೋಟೋಗಳನ್ನು ವಂಚಕನಿಗೆ ಕಳುಹಿಸಿದ್ದೆ. ನಂತರ ಅದೇ ಫೋಟೋವನ್ನು ಆರೋಪಿ ನನ್ನ ಸ್ನೇಹಿತರಿಗೆ, ಸೋದರ ಮಾವನಿಗೆ ಶೇರ್ ಮಾಡಿದ್ದಾನೆ. ಆರು ತಿಂಗಳುಗಳಿಂದ ಅಪರಿಚಿತ ವಂಚಕ ಕಿರುಕುಳ ನೀಡುತ್ತಿದ್ದಾನೆ' ಎಂದು ಅಮೃತಹಳ್ಳಿ ಠಾಣೆಗೆ ನೀಡಿದ ದೂರಿನಲ್ಲಿ ಯುವತಿ ಆರೋಪಿಸಿದ್ದಾಳೆ
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದೂರುದಾರಳ ಪರಿಚಿತರಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಯುವತಿಯ ಕೆಲ ಪರಿಚಿತರು, ಸ್ನೇಹಿತರ ವಿಚಾರಣೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Bangalore Man sends morphed photo of mother to daughter, blackmails for nude pics of daughter in Instagram or else will make the pictures of mother viral on social media.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm