ಬ್ರೇಕಿಂಗ್ ನ್ಯೂಸ್
03-12-20 11:41 am Mangalore Correspondent ಕ್ರೈಂ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ನಜೀರ್ ಅಹ್ಮದ್ ಬಂಧಿತ ಯುವಕ.
ನಜೀರ್, ಮಂಗಳೂರು ನಗರದಲ್ಲಿ ಝೊಮೆಟೋ ಕಂಪನಿಯಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಮಂಗಳೂರಿನ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ನ.27ರಂದು ಗೋಡೆ ಬರಹ ಕಂಡುಬಂದಿತ್ತು. ಉಗ್ರರ ಪರವಾದ ಗೋಡೆ ಬರಹ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಸಂಘಿಗಳನ್ನು ನಿಯಂತ್ರಣ ಮಾಡೋಕೆ ಲಷ್ಕರ್ ಮತ್ತು ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಲಷ್ಕರ್ ಜಿಂದಾಬಾದ್ ಘೋಷಣೆಯ ಬರಹವನ್ನೂ ಹಾಕಿದ್ದರು.
ಸಿಸಿಟಿವಿ ಪರಿಶೀಲನೆ ವೇಳೆ ಬೈಕಿನಲ್ಲಿ ಬಂದು ಗೋಡೆ ಬರಹ ಬರೆದು ಪರಾರಿಯಾಗಿದ್ದು ಕಂಡುಬಂದಿತ್ತು. ಈಗ ಖಚಿತ ಮೊಬೈಲ್ ಲೋಕೇಶನ್ ಆಧರಿಸಿ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವನ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳ ಪತ್ತೆಗೆ ಮಂಗಳೂರು ಕಮಿಷನರ್ ವಿಶೇಷ ತಂಡವನ್ನು ನೇಮಕ ಮಾಡಿದ್ದರು. ವಾರದ ನಂತರ ಆರೋಪಿಯ ಪತ್ತೆಗೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ನಜೀರ್ ಗೆ ಲಷ್ಕರ್ ಇ ತೊಯ್ಬಾ ಜೊತೆ ಸಂಬಂಧ ಇದೆಯೇ ಅಥವಾ ಕಿಡಿಗೇಡಿ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Video:
A Zamato Delivery Boy has been arrested in connection to Pro-Terror Graffiti in Mangalore by Kadri Police. The arrested is been identified as Nazir Ahmed from Thirthahalli.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm