ಬ್ರೇಕಿಂಗ್ ನ್ಯೂಸ್
03-12-20 11:41 am Mangalore Correspondent ಕ್ರೈಂ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ನಜೀರ್ ಅಹ್ಮದ್ ಬಂಧಿತ ಯುವಕ.
ನಜೀರ್, ಮಂಗಳೂರು ನಗರದಲ್ಲಿ ಝೊಮೆಟೋ ಕಂಪನಿಯಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಮಂಗಳೂರಿನ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ನ.27ರಂದು ಗೋಡೆ ಬರಹ ಕಂಡುಬಂದಿತ್ತು. ಉಗ್ರರ ಪರವಾದ ಗೋಡೆ ಬರಹ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಸಂಘಿಗಳನ್ನು ನಿಯಂತ್ರಣ ಮಾಡೋಕೆ ಲಷ್ಕರ್ ಮತ್ತು ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಲಷ್ಕರ್ ಜಿಂದಾಬಾದ್ ಘೋಷಣೆಯ ಬರಹವನ್ನೂ ಹಾಕಿದ್ದರು.
ಸಿಸಿಟಿವಿ ಪರಿಶೀಲನೆ ವೇಳೆ ಬೈಕಿನಲ್ಲಿ ಬಂದು ಗೋಡೆ ಬರಹ ಬರೆದು ಪರಾರಿಯಾಗಿದ್ದು ಕಂಡುಬಂದಿತ್ತು. ಈಗ ಖಚಿತ ಮೊಬೈಲ್ ಲೋಕೇಶನ್ ಆಧರಿಸಿ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವನ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳ ಪತ್ತೆಗೆ ಮಂಗಳೂರು ಕಮಿಷನರ್ ವಿಶೇಷ ತಂಡವನ್ನು ನೇಮಕ ಮಾಡಿದ್ದರು. ವಾರದ ನಂತರ ಆರೋಪಿಯ ಪತ್ತೆಗೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ನಜೀರ್ ಗೆ ಲಷ್ಕರ್ ಇ ತೊಯ್ಬಾ ಜೊತೆ ಸಂಬಂಧ ಇದೆಯೇ ಅಥವಾ ಕಿಡಿಗೇಡಿ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Video:
A Zamato Delivery Boy has been arrested in connection to Pro-Terror Graffiti in Mangalore by Kadri Police. The arrested is been identified as Nazir Ahmed from Thirthahalli.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm