ಬ್ರೇಕಿಂಗ್ ನ್ಯೂಸ್
03-12-20 11:41 am Mangalore Correspondent ಕ್ರೈಂ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ನಜೀರ್ ಅಹ್ಮದ್ ಬಂಧಿತ ಯುವಕ.
ನಜೀರ್, ಮಂಗಳೂರು ನಗರದಲ್ಲಿ ಝೊಮೆಟೋ ಕಂಪನಿಯಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಮಂಗಳೂರಿನ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ನ.27ರಂದು ಗೋಡೆ ಬರಹ ಕಂಡುಬಂದಿತ್ತು. ಉಗ್ರರ ಪರವಾದ ಗೋಡೆ ಬರಹ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಸಂಘಿಗಳನ್ನು ನಿಯಂತ್ರಣ ಮಾಡೋಕೆ ಲಷ್ಕರ್ ಮತ್ತು ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಲಷ್ಕರ್ ಜಿಂದಾಬಾದ್ ಘೋಷಣೆಯ ಬರಹವನ್ನೂ ಹಾಕಿದ್ದರು.


ಸಿಸಿಟಿವಿ ಪರಿಶೀಲನೆ ವೇಳೆ ಬೈಕಿನಲ್ಲಿ ಬಂದು ಗೋಡೆ ಬರಹ ಬರೆದು ಪರಾರಿಯಾಗಿದ್ದು ಕಂಡುಬಂದಿತ್ತು. ಈಗ ಖಚಿತ ಮೊಬೈಲ್ ಲೋಕೇಶನ್ ಆಧರಿಸಿ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವನ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳ ಪತ್ತೆಗೆ ಮಂಗಳೂರು ಕಮಿಷನರ್ ವಿಶೇಷ ತಂಡವನ್ನು ನೇಮಕ ಮಾಡಿದ್ದರು. ವಾರದ ನಂತರ ಆರೋಪಿಯ ಪತ್ತೆಗೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ನಜೀರ್ ಗೆ ಲಷ್ಕರ್ ಇ ತೊಯ್ಬಾ ಜೊತೆ ಸಂಬಂಧ ಇದೆಯೇ ಅಥವಾ ಕಿಡಿಗೇಡಿ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Video:
A Zamato Delivery Boy has been arrested in connection to Pro-Terror Graffiti in Mangalore by Kadri Police. The arrested is been identified as Nazir Ahmed from Thirthahalli.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm