ಬ್ರೇಕಿಂಗ್ ನ್ಯೂಸ್
03-05-24 03:21 pm Bangalore Correspondent ಕ್ರೈಂ
ಬೆಂಗಳೂರು, ಮೇ.03: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಈ ಮಧ್ಯೆ ಆರೋಪಿ, ಕೆಲ ತಿಂಗಳಿಂದ ದೂರುದಾರ ಮಹಿಳೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡು ತನ್ನೊಂದಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ತನ್ನ ಗಂಡನಿಗೂ ತಿಳಿಸಿದ್ದರು. ಹೀಗಾಗಿ ಹಿರಿಯರ ಸಮ್ಮುಖದಲ್ಲಿ ಮಹಿಳೆಗೆ ಮತ್ತೂಮ್ಮೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿ ಸಂಧಾನ ಮಾಡಲಾಗಿತ್ತು. ಹಳೇ ಚಾಳಿ ಮುಂದುವರಿಸಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಲಾರಂಭಿಸಿದ್ದ. ಮದುವೆಯಾಗುವಂತೆ ಪುನಃ ಪೀಡಿಸಲಾರಂಭಿಸಿದ್ದ. ದೂರುದಾರ ಮಹಿಳೆ ಹಾಗೂ ಕುಟುಂಬದವರು, ಏಪ್ರಿಲ್ 10ರಂದು ರಾತ್ರಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಏಪ್ರಿಲ್ 11ರಂದು ನಸುಕಿನಲ್ಲಿ ಮನೆಗೆ ಬಂದಿದ್ದ ಆರೋಪಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿ ನೋಡಿದ್ದ ಅಕ್ಕ–ಪಕ್ಕದ ಮನೆಯವರು ದೂರುದಾರ ಮಹಿಳೆಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬರುವಷ್ಟರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹೋಗಿದ್ದವು.
The Sampigehalli police have arrested a 25-year-old man for allegedly burning down a woman’s house after she spurned his wedding proposal.The fire, which occurred on April 11 when no one was at home near Saraipalya in northeast Bengaluru, was initially suspected to have been caused by a short circuit. Later, a fire report was filed at the Sampigehalli police station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am