ಬ್ರೇಕಿಂಗ್ ನ್ಯೂಸ್
03-05-24 03:21 pm Bangalore Correspondent ಕ್ರೈಂ
ಬೆಂಗಳೂರು, ಮೇ.03: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಈ ಮಧ್ಯೆ ಆರೋಪಿ, ಕೆಲ ತಿಂಗಳಿಂದ ದೂರುದಾರ ಮಹಿಳೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡು ತನ್ನೊಂದಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ತನ್ನ ಗಂಡನಿಗೂ ತಿಳಿಸಿದ್ದರು. ಹೀಗಾಗಿ ಹಿರಿಯರ ಸಮ್ಮುಖದಲ್ಲಿ ಮಹಿಳೆಗೆ ಮತ್ತೂಮ್ಮೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿ ಸಂಧಾನ ಮಾಡಲಾಗಿತ್ತು. ಹಳೇ ಚಾಳಿ ಮುಂದುವರಿಸಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಲಾರಂಭಿಸಿದ್ದ. ಮದುವೆಯಾಗುವಂತೆ ಪುನಃ ಪೀಡಿಸಲಾರಂಭಿಸಿದ್ದ. ದೂರುದಾರ ಮಹಿಳೆ ಹಾಗೂ ಕುಟುಂಬದವರು, ಏಪ್ರಿಲ್ 10ರಂದು ರಾತ್ರಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಏಪ್ರಿಲ್ 11ರಂದು ನಸುಕಿನಲ್ಲಿ ಮನೆಗೆ ಬಂದಿದ್ದ ಆರೋಪಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿ ನೋಡಿದ್ದ ಅಕ್ಕ–ಪಕ್ಕದ ಮನೆಯವರು ದೂರುದಾರ ಮಹಿಳೆಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬರುವಷ್ಟರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹೋಗಿದ್ದವು.
The Sampigehalli police have arrested a 25-year-old man for allegedly burning down a woman’s house after she spurned his wedding proposal.The fire, which occurred on April 11 when no one was at home near Saraipalya in northeast Bengaluru, was initially suspected to have been caused by a short circuit. Later, a fire report was filed at the Sampigehalli police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm