ಬ್ರೇಕಿಂಗ್ ನ್ಯೂಸ್
04-05-24 11:03 pm HK News Desk ಕ್ರೈಂ
ಚೆನ್ನೈ, ಮೇ.4: ದಕ್ಷಿಣ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬರ್ಬರವಾಗಿ ಕೊಲೆಗೈದ ಶಂಕೆ ವ್ಯಕ್ತವಾಗಿದ್ದು, ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಿರುನಲ್ವೇಲಿ ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಬಿಕೆ ಜಯಕುಮಾರ್ ಧನಸಿಂಗ್ ಕೊಲೆಯಾದವರು.
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧನಸಿಂಗ್ ಮನೆ ಸಮೀಪದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉವಾರಿ ಪೊಲೀಸ್ ಠಾಣೆಯ ಕರೈಚಿತ್ತುಪುದೂರು ಎಂಬಲ್ಲಿನ ತೋಟದಲ್ಲಿ ಪೂರ್ತಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ಮಿಸ್ಸಿಂಗ್ ಆಗಿದ್ದ ಜಯಕುಮಾರ್ ಬಗ್ಗೆ ಮಗ ಕರುತ್ತಯ್ಯ ಜೆಫ್ರಿನ್ ಪೊಲೀಸ್ ದೂರು ನೀಡಿದ್ದರು. ಕೈಕಾಲುಗಳನ್ನು ಇಲೆಕ್ಟ್ರಿಕ್ ವಯರ್ ನಲ್ಲಿ ಕಟ್ಟಿ ಹಾಕಿದ್ದು, ಅವು ಬೆಂಕಿಯಲ್ಲಿ ಸುಟ್ಟು ಹೋಗಿದೆ. ತಾಮ್ರದ ವಯರಿನಲ್ಲಿ ಶವವನ್ನು ಕಟ್ಟಿದ ರೀತಿ ಕಂಡುಬಂದಿದೆ.
ಯಾರೋ ದುಷ್ಕರ್ಮಿಗಳು ಕೊಲೆಗೈದು ಕುರುಹು ನಾಶಪಡಿಸುವ ಉದ್ದೇಶದಲ್ಲಿ ಸುಟ್ಟು ಹಾಕಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಎಪ್ರಿಲ್ 30ರಂದು ಜೀವ ಬೆದರಿಕೆ ಇರುವ ಬಗ್ಗೆ ಜಯಕುಮಾರ್ ಪೊಲೀಸ್ ದೂರು ನೀಡಿದ್ದರು. ಹಾಲಿ ಶಾಸಕ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಮುಖಂಡರ ಬಗ್ಗೆ ದೂರು ನೀಡಿದ್ದರು. ಹಣಕಾಸು ವಿಚಾರದಲ್ಲಿ ವಿವಾದ ಇರುವ ಬಗ್ಗೆ ಹೇಳಿಕೊಂಡಿದ್ದರು. ಮನೆಯ ಆವರಣದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ಅಡ್ಡಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.
The half burnt body of K P K Jeyakumar Dhanasingh, the head of Congress’ Tirunelveli (East) unit, was found on Saturday at his farm in Karaichuthupudur near Thisayanvilai, with police suspecting foul play in his death.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am