ಬ್ರೇಕಿಂಗ್ ನ್ಯೂಸ್
04-05-24 11:03 pm HK News Desk ಕ್ರೈಂ
ಚೆನ್ನೈ, ಮೇ.4: ದಕ್ಷಿಣ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬರ್ಬರವಾಗಿ ಕೊಲೆಗೈದ ಶಂಕೆ ವ್ಯಕ್ತವಾಗಿದ್ದು, ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಿರುನಲ್ವೇಲಿ ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಬಿಕೆ ಜಯಕುಮಾರ್ ಧನಸಿಂಗ್ ಕೊಲೆಯಾದವರು.
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧನಸಿಂಗ್ ಮನೆ ಸಮೀಪದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉವಾರಿ ಪೊಲೀಸ್ ಠಾಣೆಯ ಕರೈಚಿತ್ತುಪುದೂರು ಎಂಬಲ್ಲಿನ ತೋಟದಲ್ಲಿ ಪೂರ್ತಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ಮಿಸ್ಸಿಂಗ್ ಆಗಿದ್ದ ಜಯಕುಮಾರ್ ಬಗ್ಗೆ ಮಗ ಕರುತ್ತಯ್ಯ ಜೆಫ್ರಿನ್ ಪೊಲೀಸ್ ದೂರು ನೀಡಿದ್ದರು. ಕೈಕಾಲುಗಳನ್ನು ಇಲೆಕ್ಟ್ರಿಕ್ ವಯರ್ ನಲ್ಲಿ ಕಟ್ಟಿ ಹಾಕಿದ್ದು, ಅವು ಬೆಂಕಿಯಲ್ಲಿ ಸುಟ್ಟು ಹೋಗಿದೆ. ತಾಮ್ರದ ವಯರಿನಲ್ಲಿ ಶವವನ್ನು ಕಟ್ಟಿದ ರೀತಿ ಕಂಡುಬಂದಿದೆ.
ಯಾರೋ ದುಷ್ಕರ್ಮಿಗಳು ಕೊಲೆಗೈದು ಕುರುಹು ನಾಶಪಡಿಸುವ ಉದ್ದೇಶದಲ್ಲಿ ಸುಟ್ಟು ಹಾಕಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಎಪ್ರಿಲ್ 30ರಂದು ಜೀವ ಬೆದರಿಕೆ ಇರುವ ಬಗ್ಗೆ ಜಯಕುಮಾರ್ ಪೊಲೀಸ್ ದೂರು ನೀಡಿದ್ದರು. ಹಾಲಿ ಶಾಸಕ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಮುಖಂಡರ ಬಗ್ಗೆ ದೂರು ನೀಡಿದ್ದರು. ಹಣಕಾಸು ವಿಚಾರದಲ್ಲಿ ವಿವಾದ ಇರುವ ಬಗ್ಗೆ ಹೇಳಿಕೊಂಡಿದ್ದರು. ಮನೆಯ ಆವರಣದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ಅಡ್ಡಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.
The half burnt body of K P K Jeyakumar Dhanasingh, the head of Congress’ Tirunelveli (East) unit, was found on Saturday at his farm in Karaichuthupudur near Thisayanvilai, with police suspecting foul play in his death.
18-07-25 04:48 pm
HK News Desk
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm