ಬ್ರೇಕಿಂಗ್ ನ್ಯೂಸ್
07-05-24 12:53 pm HK News Desk ಕ್ರೈಂ
ಲಕ್ನೋ, ಮೇ 7: ತನ್ನ ಪತಿಯ ದೇಹದ ಭಾಗಗಳನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಹೆಂಡತಿಯನ್ನ ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ.
ಮೆಹರ್ ಜಹಾನ್ ಎಂಬ ಮಹಿಳೆಯನ್ನು ಆಕೆಯ ಪತಿ ನೀಡಿದ ದೂರಿನ ಮೇರೆಗೆ ಮೇ 5 ರಂದು ಸಿಯೋಹರಾ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಪತ್ನಿ ಜಹಾನ್ ತನಗೆ ಮಾದಕ ದ್ರವ್ಯವನ್ನು ನೀಡಿ, ಕೈ ಕಾಲನ್ನು ಹಗ್ಗದಿಂದ ಕಟ್ಟಿಹಾಕಿ ಸಿಗರೇಟ್ ನಿಂದ ಖಾಸಗಿ ಭಾಗಗಳನ್ನು ಸುಟ್ಟು ಚಿತ್ರ ಹಿಂಸೆ ನೀಡಿದ್ದಾಳೆಂದು ಪತಿ ಮನನ್ ಝೈದಿ ದೂರಿನಲ್ಲಿ ತಿಳಿಸಿದ್ದಾರೆ.
ಕೃತ್ಯದ ಬಗ್ಗೆ ಪತಿ ಮನೆಯೊಳಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ಒದಗಿಸಿದ್ದು, ಮೆಹರ್ ಜಹಾನ್ ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸುವುದು, ಅವನ ಕೈ ಮತ್ತು ಕಾಲುಗಳನ್ನು ಕಟ್ಟಿಹಾಕುವುದು ಮತ್ತು ಎದೆಯ ಮೇಲೆ ಕುಳಿತು ಕತ್ತು ಹಿಸುಕಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪತಿಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ವರದಿ ದಾಖಲಿಸಿಕೊಂಡು ಬಂಧಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರಂಪಾಲ್ ಸಿಂಗ್ ತಿಳಿಸಿದ್ದಾರೆ.
A woman in Uttar Pradesh’s Bijnor allegedly tortured her husband by tying him up and burning his body parts with a cigarette. A complaint was lodged by the husband, following which the accused woman was arrested by Seohara district police on May 5. The woman, identified as Mehar Jahan drugged her husband and tied his hands and legs before burning his body parts with a cigarette, the victim Manan Zaidi alleged.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm