ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm