ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm