ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm