ಬ್ರೇಕಿಂಗ್ ನ್ಯೂಸ್
07-05-24 10:03 pm HK News Desk ಕ್ರೈಂ
ಉತ್ತರಪ್ರದೇಶ, ಮೇ.07: ಆನ್ಲೈನ್ ಗೇಮಿಂಗ್ ನಲ್ಲಿ ಸೋತು ಹಣ ವಾಪಾಸ್ ನೀಡಲು ಲೇಟ್ ಮಾಡಿದನೆಂದು ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿ ಚಿತ್ರಹಿಂಸೆ ನೀಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಕಿಡಿಗೇಡಿಗಳು ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದು, ಆರು ಜನ ಅಪ್ರಾಪ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಶಾಕಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.
ಇಟವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, 20,000ರೂ ಸಾಲದ ಸುಳಿಗೆ ಬಿದ್ದಿದ್ದ. ಆರೋಪಿಗಳು ಬಡ್ಡಿ ಎಲ್ಲಾ ಸೇರಿಸಿ 50,000 ಕೊಡಲೇಬೇಕೆಂದು ಹೇಳಿದ್ದರು. ಅಷ್ಟೊಂದು ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ವಿದ್ಯಾರ್ಥಿಯನ್ನು ಆರು ಜನ ಅಪ್ರಾಪ್ತರು ಸೇರಿ ಚೆನ್ನಾಗಿ ಥಳಿಸಿದ್ದು, ಬಳಿಕ ಆತನನ್ನು 10 ದಿನಗಳ ಕಾಲ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ಮಾಡಿದ್ದಾರೆ. ಆತನ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದಾರೆ. ಬಳಿಕ ಆತನನ್ನು ಬೆಂಕಿ ಹಾಕಿ ಸುಡಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ 11 ಜನ ಆರೋಪಿಗಳು ಭಾಗಿಯಾಗಿದ್ದು, ಆರು ಅಪ್ರಾಪ್ತರನ್ನು ಅರೆಸ್ಟ್ ಮಾಡಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಐವರು ಎಸ್ಕೇಪ್ ಆಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಸಂತ್ರಸ್ತ ವಿದ್ಯಾರ್ಥಿಯ ಬಾವ ಕಾಕಡಿಯೋ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
"Bhaiya, I don't have any money. Please spare me this time". He kept crying in pain, they kept assaulting him even more. The distressing scene unfolded in Uttar Pradesh's Kanpur where the minor was brutally beaten and stripped naked by a group of men over a money dispute. Barbaric videos of the incident, shot and circulated on social media by the accused, show them slapping, kicking and dragging the victim by his hair. A clip shows one of the men trying to burn the boy's hair.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm