ಬ್ರೇಕಿಂಗ್ ನ್ಯೂಸ್
09-05-24 03:46 pm Mangalore Correspondent ಕ್ರೈಂ
ಪುತ್ತೂರು, ಮೇ.9: ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಯುವಕರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದು ವೈರಲ್ ಆಗಿದೆ. ಪುತ್ತೂರು ಕಾವು ದೇವಸ್ಥಾನದ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್ ಕಸಿದುಕೊಂಡಿದ್ದಾರೆ. ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ನೂರಾರು ಹುಡುಗಿಯರ ಪೋಟೋ ಇರುವುದು ಬೆಳಕಿಗೆ ಬಂದಿದೆ.
ಈ ಕುರಿತು ನೆರೆದಿದ್ದವರು ಆಕ್ರೋಶಗೊಂಡು ಎರಡೇಟು ಬಿಗಿದು ವಿಚಾರಣೆ ನಡೆಸಿದ್ದಾರೆ. ಏಟು ತಿಂದವರು ಫೋಟೊ ತೆಗೆದುದನ್ನು ಡಿಲೀಟ್ ಮಾಡಿ ತಪ್ಪೊಪ್ಪಿಕೊಂಡು ಮದುವೆ ಮನೆಯಿಂದ ಕಾಲ್ಕಿತ್ತಿದ್ದಾರೆ.
Two youths thrashed for clicking photos or girls at Puttur wedding function. Hundreds of photos were found in their mobile phones
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am