ಬ್ರೇಕಿಂಗ್ ನ್ಯೂಸ್
09-05-24 03:46 pm Mangalore Correspondent ಕ್ರೈಂ
ಪುತ್ತೂರು, ಮೇ.9: ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಯುವಕರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದು ವೈರಲ್ ಆಗಿದೆ. ಪುತ್ತೂರು ಕಾವು ದೇವಸ್ಥಾನದ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್ ಕಸಿದುಕೊಂಡಿದ್ದಾರೆ. ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ನೂರಾರು ಹುಡುಗಿಯರ ಪೋಟೋ ಇರುವುದು ಬೆಳಕಿಗೆ ಬಂದಿದೆ.
ಈ ಕುರಿತು ನೆರೆದಿದ್ದವರು ಆಕ್ರೋಶಗೊಂಡು ಎರಡೇಟು ಬಿಗಿದು ವಿಚಾರಣೆ ನಡೆಸಿದ್ದಾರೆ. ಏಟು ತಿಂದವರು ಫೋಟೊ ತೆಗೆದುದನ್ನು ಡಿಲೀಟ್ ಮಾಡಿ ತಪ್ಪೊಪ್ಪಿಕೊಂಡು ಮದುವೆ ಮನೆಯಿಂದ ಕಾಲ್ಕಿತ್ತಿದ್ದಾರೆ.
Two youths thrashed for clicking photos or girls at Puttur wedding function. Hundreds of photos were found in their mobile phones
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm