ಬ್ರೇಕಿಂಗ್ ನ್ಯೂಸ್
10-05-24 11:53 am Mangalore Correspondent ಕ್ರೈಂ
ಮಂಗಳೂರು, ಮೇ.10: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ಎನ್ಐಎ ಅಧಿಕಾರಿಗಳು ಕಡೆಗೂ ಸಕಲೇಶಪುರದಲ್ಲಿ ಪತ್ತೆ ಮಾಡಿದ್ದಾರೆ. ಸಕಲೇಶಪುರ ಬಳಿಯ ಆನೆಮಹಲ್ ಎಂಬಲ್ಲಿನ ಕಾಫಿ ಎಸ್ಟೇಟಿನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುಸ್ತಫಾ ಪೈಚಾರ್ ನನ್ನು ಎತ್ತೊಯ್ದಿದ್ದಾರೆ.
ಆನೆಮಹಲ್ ಸಿರಾಜ್ ಎಂಬಾತನ ಜೊತೆಗೆ ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿ ಸಿರಾಜ್, ಮುಸ್ತಫಾ ಪೈಚಾರ್ ಮತ್ತು ಇವರ ಜೊತೆಗಿದ್ದ ಸೋಮವಾರ ಪೇಟೆ ಮೂಲದ ಇಲಿಯಾಸ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮುಸ್ತಫಾ ಪೈಚಾರ್ ಸುಳ್ಯದ ಶಾಂತಿನಗರ ನಿವಾಸಿಯಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆನಂತರ, ಇದೇ ಜಾಗದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. ಆರೋಪಿಗೆ ಆಶ್ರಯ ನೀಡಿದ್ದಕ್ಕಾಗಿ ಸಿರಾಜ್ ಮತ್ತು ಇಲಿಯಾಸ್ ನನ್ನು ವಶಕ್ಕೆ ಪಡೆಯಲಾಗಿದೆ. ಮುಸ್ತಫಾ ಪೈಚಾರ್ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ನಡೆಸಿದವರಲ್ಲಿ ಪ್ರಮುಖನಾಗಿದ್ದ. ಈತನ ಪತ್ತೆಗಾಗಿ ಎನ್ಐಎ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು.
NIA arrests Mustafa Paichar, key accused in BJP activist Praveen Nettaru sullia murder. The accused, Mustafa Paichar was arrested by NIA officials from his hideout in Karnataka, said sources. Praveen Nettaru was hacked to death by two bike-borne attackers on July 26, 2022, in Bellare village of Dakshina Kannada district in Karnataka
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm