ಬ್ರೇಕಿಂಗ್ ನ್ಯೂಸ್
10-05-24 11:53 am Mangalore Correspondent ಕ್ರೈಂ
ಮಂಗಳೂರು, ಮೇ.10: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ಎನ್ಐಎ ಅಧಿಕಾರಿಗಳು ಕಡೆಗೂ ಸಕಲೇಶಪುರದಲ್ಲಿ ಪತ್ತೆ ಮಾಡಿದ್ದಾರೆ. ಸಕಲೇಶಪುರ ಬಳಿಯ ಆನೆಮಹಲ್ ಎಂಬಲ್ಲಿನ ಕಾಫಿ ಎಸ್ಟೇಟಿನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುಸ್ತಫಾ ಪೈಚಾರ್ ನನ್ನು ಎತ್ತೊಯ್ದಿದ್ದಾರೆ.
ಆನೆಮಹಲ್ ಸಿರಾಜ್ ಎಂಬಾತನ ಜೊತೆಗೆ ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿ ಸಿರಾಜ್, ಮುಸ್ತಫಾ ಪೈಚಾರ್ ಮತ್ತು ಇವರ ಜೊತೆಗಿದ್ದ ಸೋಮವಾರ ಪೇಟೆ ಮೂಲದ ಇಲಿಯಾಸ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮುಸ್ತಫಾ ಪೈಚಾರ್ ಸುಳ್ಯದ ಶಾಂತಿನಗರ ನಿವಾಸಿಯಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆನಂತರ, ಇದೇ ಜಾಗದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. ಆರೋಪಿಗೆ ಆಶ್ರಯ ನೀಡಿದ್ದಕ್ಕಾಗಿ ಸಿರಾಜ್ ಮತ್ತು ಇಲಿಯಾಸ್ ನನ್ನು ವಶಕ್ಕೆ ಪಡೆಯಲಾಗಿದೆ. ಮುಸ್ತಫಾ ಪೈಚಾರ್ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ನಡೆಸಿದವರಲ್ಲಿ ಪ್ರಮುಖನಾಗಿದ್ದ. ಈತನ ಪತ್ತೆಗಾಗಿ ಎನ್ಐಎ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು.
NIA arrests Mustafa Paichar, key accused in BJP activist Praveen Nettaru sullia murder. The accused, Mustafa Paichar was arrested by NIA officials from his hideout in Karnataka, said sources. Praveen Nettaru was hacked to death by two bike-borne attackers on July 26, 2022, in Bellare village of Dakshina Kannada district in Karnataka
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm