ಬ್ರೇಕಿಂಗ್ ನ್ಯೂಸ್
10-05-24 02:04 pm HK News Desk ಕ್ರೈಂ
ಕಲಬುರಗಿ, ಮೇ.10: ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25) ಹತ್ಯೆಯಾದವನು. ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಮೇ 7 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಜಾವೀದ್ ಕಾಂಗ್ರೆಸ್ ಪರ ಪ್ರಚಾರ ಮಾಡಿ, ಮತ ಹಾಕಿಸಿದ್ದ. ಇದಕ್ಕೆ ದ್ವೇಷ ಬೆಳೆಸಿಕೊಂಡ ಕೆಲವರು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆಸಿಕೊಂಡಿದ್ದಾರೆ. ಕಿಡಿಗೇಡಿಗಳ ಪ್ಲಾನ್ ತಿಳಿಯದೆ ಹೋದ ಜಾವೀದ್ ಜತೆಗೆ ಗಲಾಟೆ ಮಾಡಿದ್ದಾರೆ. ನಂತರ ಜಾವೀದ್ನನ್ನು ಕೊಲೆಗೈದಿದ್ದಾರೆ.
ಕೊಲೆ ಮಾಡಿ ಮೃತದೇಹವನ್ನು ಅಲ್ಲೆ ಬಾವಿಯಲ್ಲಿ ಬಿಸಾಡಿ ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿ ಆಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ.
Kalaburgi youth murdered for campaigning for congress, body found in well. The deceased has been identified as Javed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm